ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಬಿಜೆಪಿ ಬಿಟ್ಟು ಹೊರಗೆ ಹೋಗುತ್ತಿರುವವರಲ್ಲಿ ಸವದಿ ಮತ್ತು ಶೆಟ್ಟರ್ ಮೊದಲೇನಲ್ಲಾ. ಈ ಮುಂಚೆ ಅನೇಕ ನಾಯಕರು ವಿವಿಧ ಕಾರಣಗಳಿಂದಾಗಿ ಬಿಜೆಪಿಯನ್ನು ಬಿಟ್ಟು ಹೊರಗೆ ಹೋಗಿ ತಮ್ಮದೇ ಪಕ್ಷವನ್ನು ಕಟ್ಟಿದರೇ ಹೊರತು ತಾವು ನಂಬಿದ್ದ ಸಿದ್ಧಾಂತದ ವಿರುದ್ಧವಾಗಿ ವಿರೋಧ ಪಕ್ಷಗಳು ಅದರಲ್ಲೂ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿರಲಿಲ್ಲ.

ಇಂದು ಬಿಜಿಪಿಯ ಬಂಡಾಯದಲ್ಲಿ ತಮ್ಮ ರಾಜಕೀಯ ಬೇಳೆ ಬೆಳಸಿಕೊಳ್ಳಲು ನಿಮ್ಮಂತಹವರು ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದು ಆನೆಯ ಬಲ ಬಂದಂತೆ ಎಂದು ಹೇಳುವ ಕಾಂಗ್ರೇಸ್, ನಾಳೆ ಅಧಿಕಾರಕ್ಕೆ ಬಾರದೇ ಹೋದಾಗ ಇವರನ್ನು ಕಾಲ ಕಸದಂತೆ ಕಂಡಾಗ, ಭ್ರಮನಿರಸರಾಗುವುದು ನಿಶ್ಚಿತ.… Read More ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು