ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!