ರಾಮ್ ಪ್ರಸಾದ್ ಬಿಸ್ಮಿಲ್
ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೆ ಹೈ| ದೇಖನಾ ಹೈ ಜೋರ ಕಿತನಾ ಬಾಜೂ ಯೆ ಕಾತಿಲ್ ಮೆ ಹೈ || ಶಿರವನರ್ಪಿಸುವ ಬಯಕೆ ಎನ್ನ ಮನದೊಳಿಹುದಿಂದು, ವೈರಿ ತೋಳ್ಬಲವ ಪರೀಕ್ಷಿಸಬೇಕೆಂದು ಎಂಬ ಅರ್ಥ ಬರುವ ಈ ಕ್ರಾಂತಿಕಾರಿ ಕವಿತೆ ಸ್ವಾತಂತ್ರ್ಯ ಪೂರ್ವದಲ್ಲಿ ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಕ್ರಾಂತಿಯನ್ನು ಬಡಿದೆಚ್ಚರಿಸಿದ ಸಾಲುಗಳು. ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರುಗಳು ಜೈಲಿನಲ್ಲಿ ಮರಣದಂಡನೆಗೆ ಗುರಿಯಾಗಿದ್ದಾಗ ಬಹಳ ಇಷ್ಟ ಪಟ್ಟು ಹಾಡುತ್ತಿದ್ದದ್ದೇ ಇದೇ ಹಾಡು.… Read More ರಾಮ್ ಪ್ರಸಾದ್ ಬಿಸ್ಮಿಲ್
