ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು

ಶಿಕ್ಷಣ, ಆರೋಗ್ಯ, ಉದ್ಯೋಗ ಮುಂತಾದ ವಿಭಾಗಗಳಲ್ಲಿ ಸರ್ಕಾರ ಜನರ ಪರವಾಗಿ ನಿಲ್ಲಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಜನರ ದೈನಂದಿನ ಬದುಕಿಗೆ ಬೇಕಾಗುವಂತಹ ಎಲ್ಲಾ ಅವಶ್ಯ ವಸ್ತುಗಳನ್ನೂ ಸರ್ಕಾರವೇ ಉಚಿತವಾಗಿ ಕೊಡಬೇಕು. ಹೆಣ್ಣುಮಕ್ಕಳು ತಮ್ಮ ವಯಕ್ತಿಕ ನೈರ್ಮಲ್ಯಕ್ಕೆ ಅವಶ್ಯಕತೆ ಇರುವ ನ್ಯಾಪ್ಕಿನ್ ಪ್ಯಾಡ್ ಗಳನ್ನೂ ಸರ್ಕಾರವೇ ಉಚಿತವಾಗಿ ಜನರ ತೆರಿಗೆ ಹಣದಲ್ಲಿ ಕೊಡಬೇಕು ಎಂದು ಬಯಸುವಂತಹ ದೈನೇಸಿ ಸ್ಥಿತಿ ನಿಜಕ್ಕೂ ಮೂರ್ಖತನ ಮತ್ತು ಧೂರ್ತತನದ ಪರಮಾವಧಿಯಾಗಿದೆ ಅಲ್ವೇ?… Read More ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್