ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ವೀರ ಕುನ್ವರ್ ಸಿಂಗ್

ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್