ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಮೈಸೂರು ಸಂಸ್ಥಾನದ ಯದುವಂಶದ 25ನೆಯ ಮತ್ತು ಕಟ್ಟ ಕಡೆಯ ಮಹಾರಾಜರಾಗಿ ರಾಜಕೀಯ, ಸಾಮಾಜಿಕ, ಸಾಹಿತ್ಯ ಮತ್ತು ಲಲಿತಕಲೆ ಎಲ್ಲದರಲ್ಲೂ ಅಗ್ರಗಣ್ಯರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಕನ್ನಡದ ಕಣ್ವ  ಬಿ.ಎಂ.ಶ್ರೀಕಂಠಯ್ಯ

ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು| ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ ಕೈ ಹಿಡಿದು ನಡೆಸೆನ್ನನು|| ಈ ಹಾಡನ್ನು ಕೇಳದಿರುವ ಕನ್ನಡಿಗನೇ ಇಲ್ಲ ಎಂದರೂ ತಪ್ಪಾಗಲಾರದು. ಈ ಕವಿತೆ ಮೂಲತಃ ಆಂಗ್ಲ ಸಾಹಿತಿ ಶ್ರೀ ನ್ಯೂಮನ್ ಅವರು ಬರೆದ Lead Kindly Light ಎಂಬ ಕವಿತೆಯ ಕನ್ನಡದ ಅನುವಾದ ಎಂದರೆ ಆಶ್ವರ್ಯವಾಗುತ್ತದಲ್ಲವೇ? ಹೌದು ಇಂಗ್ಲೀಷ್ ಭಾಷೆಯ ಅನೇಕ ಸುಪ್ರಸಿದ್ದ ಕೃತಿಗಳನ್ನು ಕನ್ನಡದ ಸೊಗಡಿಗೆ ತಕ್ಕಂತೆ ಇಲ್ಲಿಯ ಸಂಸ್ಕೃತಿಗೆ ಹೊಂದುವಂತೆ ಕನ್ನಡಕ್ಕೆ… Read More ಕನ್ನಡದ ಕಣ್ವ  ಬಿ.ಎಂ.ಶ್ರೀಕಂಠಯ್ಯ