ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ಕರ್ನಾಟಕದ ಕಂಡ ಖ್ಯಾತ ಸ್ಪಿನ್ನರ್ ಚಂದ್ರಶೇಖರ್ ಮತ್ತು ಪ್ರಸನ್ನ ಅವರ ನಂತರ ಕರ್ನಾಟಕದ ಕ್ರಿಕೆಟ್ ತಂಡದ ಪ್ರಮುಖ ಎಡಗೈ ಸ್ಪಿನ್ನರ್ ಆಗಿ, ಕರ್ನಾಟಕಕ್ಕೆ ಅನೇಕ ಪಂದ್ಯಗಳನ್ನು ಗೆಲ್ಲುವುದರಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದ ಎ ರಘುರಾಂ ಭಟ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ಬಿ ವಿಜಯಕೃಷ್ಣ

ಅದು ಎಪ್ಪತ್ತು ಮತ್ತು ಎಂಭತ್ತರ ದಶಕ. ಕರ್ನಾಟಕ ರಾಜ್ಯದ ರಣಜಿ ತಂಡದಲ್ಲಿ ಘಟಾನುಘಟಿಗಳು ಇದ್ದಂತಹ ಕಾಲ. ಕಾರ್ಲ್ಟನ್ ಸಲ್ಡಾನ, ಬಿನ್ನಿ, ಅಭಿರಾಂ, ಸುಧಾಕರ್ ರಾವ್, ಎ ವಿ ಜಯಪ್ರಕಾಶ್, ಬ್ರಿಜೇಶ್ ಪಟೇಲ್, ಅವಿನಾಶ್ ವೈದ್ಯ, ರಘುರಾಂ ಭಟ್ ಅವರುಗಳು ಇದ್ದ ಕಾಲ. ಅವರ ಜೊತೆಯಲ್ಲಿಯೇ ಮತ್ತೊಬ್ಬ ಸಧೃಢವಾದ ಚಂಡು ಇರುವುದೇ ಬಾರೀ ಹೊಡೆತಕ್ಕೇ ಎಂದು ಭರ್ಜರಿಯಾಗಿ ಸಿಕ್ಸರ್ ಗಳನ್ನು ಬಾರಿಸುತ್ತಿದ್ದ ಇನ್ನು ಚಂಡನ್ನು ಕೈಯಲ್ಲಿ ಹಿಡಿದು ಬೋಲಿಂಗ್ ಮಾಡಿದರೆ ದಾಂಡಿಗರನ್ನು ವಂಚಿಸಿ ಸೀದಾ ವಿಕೆಟ್ ಉರುಳಿಸುತ್ತಿದ್ದಂತಹ ಚಾಣಾಕ್ಷ… Read More ಬಿ ವಿಜಯಕೃಷ್ಣ