ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಭಗವಾನ್ ಗೌತಮ ಬುದ್ಧ

ಗೌತಮ ಸಿದ್ಧಾರ್ಥ ಕೇವಲ ಸರ್ವ ಸಂಗ ಪರಿತ್ಯಾಗದಿಂದ ಬುದ್ಧನಾಗಲಿಲ್ಲ. ಬದಲಾಗಿ ಆತ ತಾನು ಕಂಡ ಕೊಂಡ ಬದುಕಿನ ಸತ್ಯ ದರ್ಶನದಿಂದ ಹೇಗೆ ಬುದ್ಧನಾಗಿ ಜಗದ್ವಿಖ್ಯಾತನಾದ ಎಂಬ ರೋಚಕತೆ ಇದೋ ನಿಮಗಾಗಿ … Read More ಭಗವಾನ್ ಗೌತಮ ಬುದ್ಧ