ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್