ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ವೃತ್ತಿಪರತೆ ಮತ್ತು ಆತ್ಮತೃಪ್ತಿ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ವೃತ್ತಿಪರತೆ ಮತ್ತು ಆತ್ಮತೃಪ್ತಿ

ಭಾರತೀಕಂಠ ಗಂಗೂಬಾಯಿ ಹಾನಗಲ್

ಅದೊಂದು ದೇವಾಲಯದಲ್ಲಿ ಸಂಗೀತ ಕಛೇರಿ ನಡೆಯುತ್ತಿತ್ತು. ದೇವಸ್ಥಾನದ ಆರ್ಚಕರು ಪೂಜೆ ಪುನಸ್ಕಾರಗಳಲ್ಲಿ ನಿರತರಾಗಿದ್ದ ಕಾರಣ ಖುದ್ದಾಗಿ ಸಂಗೀತ ಕಛೇರಿಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಕಛೇರಿಯಿಂದ ಸುಶ್ರಾವ್ಯವಾಗಿ ಗಂಡು ಧ್ವನಿಯಲ್ಲಿ ಕೇಳಿಬರುತ್ತಿದ್ದ ಸಂಗೀತವನ್ನು ಆಲಿಸುತ್ತಲೇ, ದೇವಸ್ಥಾನದ ಮಹಾಮಂಗಳಾರತಿ ಮುಗಿಸಿ ಸಂಗೀತ ಕಛೇರಿಗೆ ಬಂದು ನೋಡಿದರೆ, ಅಲ್ಲಿ ಹಾಡುತ್ತಿದ್ದವರು ಗಂಡಸಾಗಿಲ್ಲದೇ, ಹೆಂಗಸಾಗಿದ್ದಿದ್ದನ್ನು ನೋಡಿ ಆಶ್ವರ್ಯಚಕಿತರಾಗಿದ್ದರು. ಅಂತಹ ವೈಶಿಷ್ಟ್ಯವಾದ ಧ್ವನಿಯಲ್ಲಿ ಐದಾರು ದಶಕಗಳ ಕಾಲ ಹಿಂದೂಸ್ಥಾನೀ ಸಂಗೀತ ಪ್ರಿಯರ ಮನವನ್ನು ಗೆದ್ದಂತಹ ಶ್ರೀಮತಿ ಗಂಗೂಬಾಯಿ ಹಾನಗಲ್ ಅವರೇ ನಮ್ಮ ಕನ್ನಡದ ಕಲಿಗಳು ಮಾಲಿಕೆಯ… Read More ಭಾರತೀಕಂಠ ಗಂಗೂಬಾಯಿ ಹಾನಗಲ್