ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಒಂದು ಕಾಲದಲ್ಲಿ ಕಾಶ್ಮೀರೀ ಪಂಡಿತರಿಂದಲೇ ಆವೃತವಾಗಿದ್ದ ಕಾಶ್ಮೀರದ ಕಣಿವೆಯಲ್ಲಿಿ ಇಂದು ಅವರೇ ಅಲ್ಪಸಂಖ್ಯಾತರಾಗಿರುವಂತಹ ದೌರ್ಭಾಗ್ಯವಾಗಿದ್ದರೂ, ಶ್ರೀನಗರದ ಹೃದಯಭಾಗದಲ್ಲಿರುವ ಭವ್ಯವಾದ ಶ್ರೀ ಶಂಕರಾಚಾರ್ಯ ದೇವಾಲಯ ಇಡೀ ಶ್ರೀನಗರಕ್ಕೇ ಮುಕುಟಪ್ರಾಯವಾಗಿದೆ. ಆ ದೇವಾಲಯದ ಸ್ಥಳ ಪುರಾಣ, ಶೀ ಜೇಷ್ಠೇಶ್ವರನ ದರ್ಶನದ ಜೊತೆಗೆ, ಮೈಸೂರು ಅರಸರಿಗೂ ಆ ದೇವಾಲಯಕ್ಕೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಯೋಣ ಬನ್ನಿ… Read More ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?