ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಕೇರಳದ ಕಾಲಟಿಯಲ್ಲಿ ಹುಟ್ಟಿ, ಕೇವಲ 32 ವರ್ಷದ ಜೀವಿತಾವಧಿಯಲ್ಲಿ 3ಬಾರಿ ದೇಶಾದ್ಯಂತ ಪರ್ಯಟನೆ ಮಾಡಿ ಅವನತಿಯ ಹಾದಿಯಲ್ಲಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನ ಮಾಡಿದ್ದಲ್ಲದೇ ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು ಶ್ರೀ ಶಂಕರಾಚಾರ್ಯರ ಜಯಂತಿಯಂದು ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು