ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ

ವಸಂತ ಪಂಚಮಿ

ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಸಹಸ್ರ ದಳ ಪದ್ಮ

ಸಾಮಾನ್ಯವಾಗಿ ತಾವರೆ, ನೈದಿಲೆ ಹೂವುಗಳು ಸುಮಾರು 18 ದಳಗಳನ್ನು ಹೊಂದಿದ್ದು ಕೆರೆ ಕಟ್ಟೆಗಳಲ್ಲಿ ಕೆಸರಿನಲ್ಲಿ ಅರಳುವ ಈ ಹೂವು ಭಗವಾನ್ ವಿಷ್ಣು ಮತ್ತು ಆತನ ಪತ್ನಿ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ಹೂವಾಗಿದೆ. ಆದರೆ, 20 ಪದರಗಳಿರುವ, ಪ್ರತೀ ಪದರದಲ್ಲೂ ಸರಿ ಸುಮಾರು 50 ದಳಗಳನ್ನು ಹೊಂದಿರುವ ಒಟ್ಟು 1,000 ದಳಗಳನ್ನು ಹೊಂದಿರುವ ವಿಶೇಷವಾದ ಅಷ್ಟೇ ವೈಶಿಷ್ಟವಾದ ಹಾಗೂ ಅಪರೂಪದ ಕಮಲದ ಹೂವನ್ನು ಸಹಸ್ರದಳ ಪದ್ಮ ಎಂದು ಕರೆಯಲಾಗುತ್ತದೆ. ಬಹಳ ಅಪರೂಪದ ಈ ಹೂವು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದ್ದು.… Read More ಸಹಸ್ರ ದಳ ಪದ್ಮ

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ