ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ

ಸುಬ್ರಹ್ಮಣ್ಯ ಷಷ್ಠಿ ಅವಾಂತರ

ಬೆಟ್ಟದ ನೆಲ್ಲಿ ಕಾಯಿ ಸಮುದ್ರ ಉಪ್ಪು ಎತ್ತಲಿಂದೆತ್ತ ಸಂಬಂಧವಯ್ಯಾ? ಎನ್ನುವಂತೆ ಕ್ರಿಕೆಟ್ ಮ್ಯಾಚ್ ಮತ್ತು ಸುಬ್ರಹ್ಮಣ್ಯ ಷಷ್ಥಿಯ ನಡುವೆ ಬ್ರಹ್ಮಚಾರಿ ವಟುವಿನ ಪರದಾಟದ ಸ್ವಾರಸ್ಯಕರ ಪ್ರಸಂಗ ಇದೋ ನಿಮಗಾಗಿ. … Read More ಸುಬ್ರಹ್ಮಣ್ಯ ಷಷ್ಠಿ ಅವಾಂತರ