ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನ ಮತ್ತು ಮಾಘ ಹುಣ್ಣಿಮೆಯನ್ನು ಭಾರತ ಹುಣ್ಣಿಮೆ ಎಂದೇಕೆ ಕರೆಯುತ್ತಾರೆ? ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಮಾಘ ಸ್ನಾನ, ಮಾಘ ಹುಣ್ಣಿಮೆ, ಭಾರತ ಹುಣ್ಣಿಮೆ