ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?

ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?