ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ