ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾತ್ರಂತ್ರ್ಯ ಸಂಗ್ರಾಮದ ಸಮಯದಲ್ಲಿ ಎಲೆಮರೆಕಾಯಿಯಂತೆ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ತ್ಯಾಗ ಮತ್ತು ಬಲಿದಾನ ಗೈದ ಲಕ್ಷಾಂತರ ನಿಸ್ವಾರ್ಥ ಹೋರಾಟಗಾರನ್ನು ಪರಿಚಯಿಸುವ ನಮ್ಮ ಅವಿಖ್ಯಾತ ಸ್ವರಾಜ್ಯ ಕಲಿಗಳು ಮಾಲಿಕೆಯಲ್ಲಿ ಇಂದಿನ ಕಲಿಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ… Read More ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಚಂದ್ರಶೇಖರ ಆಜಾದ್

ನ್ಯಾಯಾಧೀಶ: ನಿನ್ನ ಹೆಸರೇನು? ಹುಡುಗ: ಆಜಾದ್! ನ್ಯಾಯಾಧೀಶ: ತಂದೆಯ ಹೆಸರು? ಹುಡುಗ: ಸ್ವಾತಂತ್ರ ನ್ಯಾಯಾಧೀಶ: ಮನೆ ಎಲ್ಲಿದೆ? ಹುಡುಗ: ಸೆರೆಮನೆಯೇ ನನಗೆ ಮನೆ! ಇದು ನಾಟಕವೊಂದರ ಸಂಭಾಷಣೆಯಲ್ಲ. ಭಾರತ ಮಾತೆಗೆ ಜೈಕಾರ ಕೂಗಿ, ಬಿಳಿಯರ ವಿರುದ್ಧ ಎದ್ದುನಿಂತ ಹದಿನೈದರ ಪೋರನೊಬ್ಬನ ದಿಟ್ಟ ಉತ್ತರ. ಹೌದು. ಚಂದ್ರಶೇಖರ್ ಆಜಾದ್ ಸ್ವಾತಂತ್ರ್ಯ ಹೋರಾಟಕ್ಕಿಳಿದಾಗ ಆತನಿಗಿನ್ನೂ ಹದಿನೈದೂ ದಾಟಿರಲಿಲ್ಲ. ಬ್ರಿಟೀಷರ ಭಿಕ್ಷೆಗೆ ಕೈಚಾಚದೇ ವಂದೇ ಮಾತರಂ ಎನ್ನುತ್ತಾ ಹನ್ನೆರಡು ಚಡಿ ಏಟುಗಳನ್ನು ಸ್ವೀಕರಿಸಿದ. ಇದರ ನಂತರ ಆತನಲ್ಲಿದ್ದ ರಾಷ್ಟ್ರೀಯತೆಯ ಭಾವ ಮತ್ತಷ್ಟು ಹೆಚ್ಚಾಯ್ತು.… Read More ಚಂದ್ರಶೇಖರ ಆಜಾದ್

ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ