ಧನುರ್ಮಾಸ

ಸಾಧಾರಣವಾಗಿ ಡಿಸೆಂಬರ್ 15 ರಿಂದ ಜನವರಿ 15ರ ನಡುವಿನ ತಿಂಗಳನ್ನು ಧನುರ್ಮಾಸ ಎಂದು ಏಕೆ ಕರೆಯಲಾಗುತ್ತದೆ? ಧನುರ್ಮಾಸದ ಆಚರಣೆ ಮತ್ತು ಫಲ ಶೃತಿಯ ಜೊತೆಗೆ ನೈವೇದ್ಯಕ್ಕೆ ಹುಗ್ಗಿಯನ್ನೇ ಏಕೆ ಮಾಡಲಾಗುತ್ತದೆ? ಈ ತಿಂಗಳಿನಲ್ಲಿ ಶುಭ ಸಮಾರಂಭಗಳನ್ನು ಏಕೆ ಮಾಡುವುದಿಲ್ಲ ಮತ್ತು ಈ ತಿಂಗಳನ್ನು ಶೂನ್ಯಮಾಸ ಎಂದೂ ಏಕೆ ಕರೆಯಲಾಗುತ್ತದೆ? ಎಂಬೆಲ್ಲಾ ಜಿಜ್ಞಾಸೆಗೆ ಇದೋ ಇಲ್ಲಿದೆ ಉತ್ತರ.… Read More ಧನುರ್ಮಾಸ

ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ನಮ್ಮ ಸನಾತನ ಧರ್ಮದ ಶ್ರಧ್ಧಾ ಕೇಂದ್ರಗಳು. ನಮ್ಮ ಧರ್ಮದ ಬಹುತೇಕ ಧಾರ್ಮಿಕ ಚಟುವಟಿಕೆಗಳ ಮುಖ್ಯಕೇಂದ್ರವೇ ದೇವಸ್ಥಾನಗಳಾಗಿರುತ್ತವೆ. ಹಾಗಾಗಿಯೇ ಪ್ರತಿಯೊಂದು ಹಳ್ಳಿಗಳಲ್ಲಿಯೂ ಒಂದಲ್ಲಾ ಒಂದು ದೇವಾಲಯಗಳು ಇದ್ದೇ ಇರುತ್ತವೆ. ಅದು ಬ್ರಹ್ಮ, ವಿಷ್ಣು ಇಲ್ಲವೇ ಮಹೇಶ್ವರನ ದೇವಾಯಲಗಳು ಆಗಿರಬಹುದು ಇಲ್ಲವೇ ಎಲ್ಲರೂ ಇಷ್ಟ ಪಡುವ ಕಾಳೀ, ದುರ್ಗೇ,ಗಣೇಶ ಇಲ್ಲವೇ ಆಂಜನೇಯನ ದೇವಸ್ಥಾನವೇ ಆಗಿರಬಹುದು ಇಲ್ಲವೇ ಸ್ಥಳೀಯ ಗ್ರಾಮದೇವತೆಯೇ ಆಗಿರಬಹುದು. ಒಟ್ಟಿನಲ್ಲಿ ಹಿಂದೆಲ್ಲಾ ಊರಿಗೊಂದು ದೇವಸ್ಥಾನ, ಕೆರೆ, ಅರಳೀ ಕಟ್ಟೆಗಳು ಕಡ್ಡಾಯವಾಗಿದ್ದು, ಊರಿಗೆ ಬಂದವಳು ನೀರಿಗೆ ಬಾರದಿರುವಳೇ ಎನ್ನುವ… Read More ದೇವಸ್ಥಾನಗಳಿಗೆ ಏಕೆ ಹೋಗಬೇಕು?

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ