ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಶ್ರೀ ನರಸಿಂಹ ಜಯಂತಿ

ಉಗ್ರಂ ವೀರಂ ಮಹಾ ವಿಷ್ಣುಂ ಜ್ವಲಂತಂ ಸರ್ವತೋಮುಖಂ ನರಸಿಂಹಂ ಭೀಷಣಂ ಭದ್ರಂ ಮೃತ್ಯು ಮೃತ್ಯುಂ ನಮಾಮ್ಯಹಂ. ಅರೇ ಈ ಶ್ಲೋಕವನ್ನು ಎಲ್ಲೋ ಕೇಳಿದ್ದೀವೀ ಅಲ್ವಾ? ಹೌದು ಉಗ್ರಂ ಸಿನಿಮಾದಲ್ಲಿ ನಾಯಕನನ್ನು ಪರಿಚಯಿಸುವಾಗ ಇದೇ ಶ್ಲೋಕವನ್ನು ಅಳವಡಿಸಿಕೊಂಡಿದ್ದಾರೆ. ಈಗಿನ ಕಾಲದವರಿಗೆ ನಮ್ಮ ಶ್ಲೋಕ ಆಚಾರ ವಿಚಾರ ಅಂದ್ರೇ ಅಷ್ಟಕ್ಕಷ್ಟೇ. ಶ್ಲೋಕ ಕಂಠ ಪಾಠ ಮಾಡಿ ಅಂದ್ರೇ ಆಗೋದಿಲ್ಲ. ಅದೇ ಸಿನಿಮಾ ಹಾಡುಗಳನ್ನು ಕೇಳಿ ಥಟ್ ಅಂತಾ ಹೇಳ್ತಾರೆ. ಇಷ್ಟೆಲ್ಲಾ ಪೀಠಿಕೆ ಯಾಕೆ ಅಂತ ಯೋಚಿಸ್ತಿದ್ದೀರಾ? ಇವತ್ತು ವೈಶಾಖ ಮಾಸ,… Read More ಶ್ರೀ ನರಸಿಂಹ ಜಯಂತಿ