ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಶ್ರೀ ನರಸಿಂಹ ಜಯಂತಿ

ವೈಶಾಖ ಶುಕ್ಲ ಚತುದರ್ಶಿಯಂದು ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಶ್ರೀ ನರಸಿಂಹ ಜಯಂತಿಯ ಆಚರಣೆ, ಅದರ ವೈಶಿಷ್ಟ್ಯತೆ ಮತ್ತು ಶ್ರೀ ನರಸಿಂಹ ಸ್ವಾಮಿಯ ಪೌರಾಣಿಕ ಹಿನ್ನಲೆ ಮತ್ತು ಪ್ರಸ್ತುತ ಆ ಘಟನೆ ನಡೆದ ಜಾಗ ಎಲ್ಲಿದೆ? ಎಂಬೆಲ್ಲದರ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ನರಸಿಂಹ ಜಯಂತಿ