ಭಗತ್ ಸಿಂಗ್
ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್
ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್
ಅವರೆಲ್ಲರೂ 20-25 ರ ವಯಸ್ಸಿನ ಆಸುಪಾಸಿನಲ್ಲಿದ್ದ ವಿದ್ಯಾವಂತ ಮತ್ತು ಬುದ್ಧಿವಂತ ಯುವಕರು. ಆ ವಯಸಿನಲ್ಲಿ ಕೆಲಸಕ್ಕೆ ಸೇರಿಕೊಂಡು ಕೈ ತುಂಬಾ ಹಣ ಸಂಪಾದಿಸಿ ಐಶಾರಾಮ್ಯವಾದ ಜೀವನ ನೆಡೆಸಬಹುದಿತ್ತು. ಆದರೆ ಆ ಯುವಕರು ಆಯ್ಕೆಮಾಡಿಕೊಂಡಿದ್ದು ದೇಶ ಸೇವೆ. ಮಾರ್ಚ್ 23. 1931 ರಂದು ಭಾರತ ದೇಶದ ಆ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ತಾನು… Read More ತ್ಯಾಗ ಮತ್ತು ಬಲಿದಾನದ ದಿನ.