ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ

ಸಮಾಜದ ಎಲ್ಲಾ ವರ್ಗದವರಿಗೂ ಕೈಗೆಟುಕುವಂತಹ  ಶಿಕ್ಷಣವನ್ನು ಕೊಡುವಂತಹ ಮಲ್ಲೇಶ್ವರಂ ಶಿಶುವಿಹಾರ ಎಂಬ ಕನ್ನಡ ಮಾಧ್ಯಮ ಶಾಲೆಯನ್ನು ಆರಂಭಿಸಿ, ಕಳೆದ 7 ದಶಕಗಳಿಂದಲೂ  ಆಟ ಪಾಠಗಳ ಜೊತೆ ಮೌಲ್ಯಾಧಾರಿತ ಸಂಸ್ಕಾರ ಮತ್ತು ಸಂಪ್ರಾದಾಯಗಳನ್ನು ಕಲಿಸಿಕೊಟ್ಟ ಶಿಕ್ಷಣ ತಜ್ಞೆ ಶ್ರೀಮತಿ ಬಿ.ಕೆ.ತಿರುಮಲಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ

ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ಪಾಪಮೋಚನಿ ಏಕಾದಶಿ

ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ

ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಜೀವನದಲ್ಲಿ ಹಣ,ಆಭರಣಗಳು, ಕಾರು ಬಂಗಲೆಗಳನ್ನು ಯಥೇಚ್ಚವಾಗಿ ಮಾಡಿ ಮಕ್ಕಳಿಗೆ ಆಸ್ತಿ ಮಾಡಿಟ್ಟು ಹೋಗುವುದೇ ಸಾಧನೆ ಎಂದು ನಂಬಿರುವಂತಹ ಇಂದಿನ ಕಾಲದಲ್ಲಿ, ಪ್ರಾಮಾಣಿಕತೆಯೇ ನಿಜವಾದ ಆಸ್ತಿ. ಶಿಸ್ತು, ಕೆಲಸದ ಮೇಲಿನ ಶ್ರದ್ದೆಯ ಜೊತೆ ಪ್ರಾಮಾಣಿಕತೆಯೇ ನಿಜವಾದ ಅಸ್ತಿ ಎಂಬುವುದನ್ನು ತಿಳಿಯಪಡಿಸುವ, ಮಕ್ಕಳೊಂದಿಗೆ ಖಂಡಿತವಾಗಿಯೂ ಓದಲೇ ಬೇಕಾದ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ