ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಅನಕ್ಷರಸ್ಥ ಕುರಿ ಕಾಯುವ ವೃತ್ತಿಯನ್ನು ಮಾಡುವ 84 ವರ್ಷ ಕುರುಬ ಕಲ್ಮನೆ ಕಾಮೇಗೌಡ ಎಂಬ ಹೆಸರು ಬಹುಶಃ ಅವರ ಊರು ಅಥವಾ ಅವರ ತಾಲ್ಲೂಕಿನ ಹೊರತಾಗಿ ಹೊರಗಿನವರಿಗೆ ಹೆಚ್ಚಾಗಿ ಪರಿಚಯವೇ ಇರಲಿಲ್ಲ. ಆದರೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್  ನಲ್ಲಿ ಈ ವ್ಯಕ್ತಿಯ ಬಗ್ಗೆ  ಯಾವಾಗ ಮಾತನಾಡಿದರೋ ಆ ಕೂಡಲೇ ಅವರ ಹೆಸರು ದೇಶಾದ್ಯಂತ ಪರಿಚಿತವಾಗಿ ಗೂಗಲ್ಲಿನಲ್ಲಿ… Read More ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು