ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು