ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ