ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ನಮ್ಮ ಸನಾತನ ಧರ್ಮದಲ್ಲಿ ವರ್ಷದ 365 ದಿನಗಳು ಹಬ್ಬವೇ ಆಗಿದ್ದರೂ, ಅಂದ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಸೀಕ್ರೇಟ್ ಸಾಂಟಾ, ಕ್ರಿಸ್ಮಸ್ ಮತ್ತು ಹೊಸಾ ವರ್ಷದ ಆಚರಣೆಯನ್ನು ಪ್ರತಿಷ್ಠೆಯ ಸಂಕೇತ ಎಂದು ಭಾವಿಸಿರುವ ಹಿಂದೂಗಳ ಗೋಳಿನ ಕಥೆ-ವ್ಯಥೆ ಇದೋ ನಿಮಗಾಗಿ… Read More ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ಅರವಿಂದ್ ಮೆಳ್ಳಿಗೇರಿ 

ಬೆಳಗಾವಿಯಿಂದ-ಬೋಯಿಂಗ್‌ವರೆಗೆ, ಜಗತ್ತೇ ತಿರುಗಿ ನೋಡುವಂತಹ ಕ್ವೆಸ್ಟ್ ಗ್ಲೋಬಲ್ ಮತ್ತು ಏಕ್ವಸ್ ಕಂಪನಿಯ ಸ್ಥಾಪಕರಾದ ಕನ್ನಡಿಗ ಶ್ರೀ ಅರವಿಂದ್ ಮೆಳ್ಳಿಗೇರಿಯವರ ವೈಮಾನಿಕ ಕ್ಷೇತ್ರದಲ್ಲಿನ ಯಶೋಗಾಥೆ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅರವಿಂದ್ ಮೆಳ್ಳಿಗೇರಿ 

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ