ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

ಕಪಿಲ್ ದೇವ್ ನೇತೃತ್ವದ ತಂಡ 1983ರಲ್ಲಿ ವಿಶ್ವಕಪ್ ಗೆಲ್ಲುವವರೆಗೂ ಸಾಮಾನ್ಯ ತಂಡವಾಗಿದ್ದ ಭಾರತ, ಕ್ರಿಕೆಟ್ ಜಗತ್ತಿನಲ್ಲಿ ಈ ಪರಿಯಾಗಿ ಬೆಳೆಯಲು 1983ರ ಫೈನಲ್ಸ್ ಪಂದ್ಯದ ಆ ಎರಡು ಟಿಕೆಟ್ ನಿರಾಕಣೆಯ ರೋಚಕತೆಯ ಜೊತೆ ವಿಶ್ವ ಮತ್ತು ಭಾರತದಲ್ಲಿ ಕ್ರಿಕೆಟ್ ಬೆಳೆದು ಬಂದ ಹಾದಿಯ ಸವಿವರಗಳು ಇದೋ ನಿಮಗಾಗಿ… Read More ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

2026 T20 ವಿಶ್ವಕಪ್ ಭಾರತದ ಯಶೋಗಾಥೆ

ಹಿತಶತ್ರುಗಳ ಅಪಸೌವ್ಯವಗಳ ನಡುವೆಯೂ 2026ರ ಮಾರ್ಚ್ 8ರಂದು ಅಹಮದಾಬಾದಿನ ಶ್ರೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ಸೋಲಿಸಿ 3ನೇ ಬಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್ ಆಗಿದ್ದಲ್ಲದೇ, ಹಲವಾರು ದಾಖಲೆಗಳನ್ನು ನಿರ್ಮಿಸಿದ ಭಾರತ ತಂಡದ ಯಶೋಗಾಥೆ ಇದೋ ನಿಮಗಾಗಿ… Read More 2026 T20 ವಿಶ್ವಕಪ್ ಭಾರತದ ಯಶೋಗಾಥೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ನಮ್ಮ ಸನಾತನ ಧರ್ಮದಲ್ಲಿ ವರ್ಷದ 365 ದಿನಗಳು ಹಬ್ಬವೇ ಆಗಿದ್ದರೂ, ಅಂದ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಸೀಕ್ರೇಟ್ ಸಾಂಟಾ, ಕ್ರಿಸ್ಮಸ್ ಮತ್ತು ಹೊಸಾ ವರ್ಷದ ಆಚರಣೆಯನ್ನು ಪ್ರತಿಷ್ಠೆಯ ಸಂಕೇತ ಎಂದು ಭಾವಿಸಿರುವ ಹಿಂದೂಗಳ ಗೋಳಿನ ಕಥೆ-ವ್ಯಥೆ ಇದೋ ನಿಮಗಾಗಿ… Read More ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ಅರವಿಂದ್ ಮೆಳ್ಳಿಗೇರಿ 

ಬೆಳಗಾವಿಯಿಂದ-ಬೋಯಿಂಗ್‌ವರೆಗೆ, ಜಗತ್ತೇ ತಿರುಗಿ ನೋಡುವಂತಹ ಕ್ವೆಸ್ಟ್ ಗ್ಲೋಬಲ್ ಮತ್ತು ಏಕ್ವಸ್ ಕಂಪನಿಯ ಸ್ಥಾಪಕರಾದ ಕನ್ನಡಿಗ ಶ್ರೀ ಅರವಿಂದ್ ಮೆಳ್ಳಿಗೇರಿಯವರ ವೈಮಾನಿಕ ಕ್ಷೇತ್ರದಲ್ಲಿನ ಯಶೋಗಾಥೆ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅರವಿಂದ್ ಮೆಳ್ಳಿಗೇರಿ