ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಸತತ ಹತ್ತು ವರ್ಷಗಳ ಆಡಳಿತ ವಿರೋಧಿ ಅಲೆ, ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ವಿಚಾರ, ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನ, ಇಂಡಿ ಕೂಟದ ಒಗ್ಗಟ್ಟು, ಇವೆಲ್ಲದರ ನಡುವೆ 2027ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಬಲ್ಲದೇ? ಕುರಿತಾದ ವಸ್ತುನಿಷ್ಠ ಚುನಾವಣಾ ವಿಮರ್ಶೆ ಇದೋ ನಿಮಗಾಗಿ… Read More ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಕರ್ನಾಟಕ ಬಿಜೆಪಿಯ ಹಿರಿಯ ಮುತ್ಸದ್ದಿ ನಾಯಕ, ಜನಸಂಘದ ದಿನಗಳಿಂದಲೇ ಪಕ್ಷದ ಭದ್ರ ಅಡಿಪಾಯ ಹಾಕಿದ ಸಂಘಟನಾ ಶಿಲ್ಪಿ. ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮಾಜಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರಳತೆ, ಸಿದ್ಧಾಂತ ನಿಷ್ಠೆ ಮತ್ತು ಕಾರ್ಯಕರ್ತರ ಮೇಲಿನ ಅಪಾರ ಪ್ರೀತಿಗೆ ಸದಾ ಸ್ಮರಣೀರಾಗಿದ್ದಂತಹ ಶ್ರೀ ರಾಮಚಂದ್ರಗೌಡರ ಸವಿ ನೆನಪು ಇದೋ ನಿಮಗಾಗಿ… Read More ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು