ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ಪ್ರಜಾಪ್ರಭುತ್ವದಲ್ಲಿ ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ನಾಗರಿಕರು ತಮ್ಮ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ನಾಯಕರನ್ನು ಆಯ್ಕೆ ಮಾಡುವ ಅತ್ಯಂತ ಶಕ್ತಿಶಾಲಿ ಸಾಧನವೇ ಮತದಾನ. ಆದ್ದರಿಂದ ಮತದಾನದ ಹಕ್ಕು ಕೇವಲ ಅರ್ಹ ಭಾರತೀಯ ನಾಗರಿಕರಿಗೆ ಮಾತ್ರ ಸೀಮಿತವಾಗಿರಬೇಕು. ಈ ಉದ್ದೇಶವನ್ನು ಸಾಧಿಸಲು ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಕೈಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜೂನ್ 30, 2026ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision –… Read More ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ರಚಿನ್ ರವೀಂದ್ರ

ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಭಾರತದ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಬಂದಿಳಿದ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯರಿಗೆ ಎರಡು ಹೆಸರುಗಳು ಗಮನ ಸೆಳೆಯುವಂತಿದ್ದು ಒಂದು ಇಶ್ ಸೋಧಿಯದ್ದಾಗಿದರೆ ಮತ್ತೊಂದು ರಚಿನ್ ರವೀಂದ್ರ ಎನ್ನುವ ಆಟಗಾರರದ್ದಾಗಿತ್ತು. ಹಾಗೆ ನೋಡಿದರೆ  ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರಿಗೇನೂ ಕಡೆಮೆ ಇಲ್ಲ ದೀಪಕ್ ಪಟೇಲ್,  ಜಿತಿನ್ ಪಟೇಲ್, ರೋನಿ ಹಿರಾ, ತರುಣ್ ನೇತುಲಾ, ಜೀತ್ ರಾವಲ್ ಮುಂತಾದ ಭಾರತೀಯ ಮೂಲದವರು ಈಗಾಗಲೇ ನ್ಯೂಜಿಲೆಂಡ್ ತಂಡದ  ಪರ ಆಡಿದ್ದಾರೆ.  ಅವರಲ್ಲರ ನಡುವೆ… Read More ರಚಿನ್ ರವೀಂದ್ರ

ಸತ್ತವರಿಬ್ಬರೂ ಭಾರತೀಯರೇ ಆಗಿದ್ದರೂ, ಭಾರತೀಯರ ಭಾವನೆಗಳು ಮಾತ್ರ ತದ್ವಿರುದ್ಧ

ಈ ವಾರವಿಡೀ ದೇಶಾದ್ಯಂತ ಎರಡು ಹತ್ಯೆಯ ಬಗ್ಗೆಯೇ ಪರ ವಿರೋಧಗಳ ಚರ್ಚೆಗಳು ತೀವ್ರವಾಗಿ ನಡೆಯುತ್ತಲಿದೆ.  ಸತ್ತವರಿಬ್ಬರೂ ಭಾರತೀಯರೇ. ಧರ್ಮದಲ್ಲಿ ನೋಡಿದರೆ ಒಬ್ಬ ಮುಸಲ್ಮಾನ ಮತ್ತೊಬ್ಬ ಹಿಂದೂ ಬ್ರಾಹ್ಮಣ. ಒಬ್ಬನ ಸಾವಿನ ಬಗ್ಗೆ ಸಂತಾಪ ವ್ಯಕ್ತ ಪಡಿಸುತ್ತಿದ್ದರೆ ಮತ್ತೊಬ್ಬನ ಸಾವನ್ನು ಸಂಭ್ರಮಿಸದಿದ್ದರೂ, ಅವನು ಸತ್ತ ರೀತಿಗೆ ಸಂತಸ ವ್ಯಕ್ತಪಡಿಸುತ್ತಿರುವುದು ನಿಜಕ್ಕೂ ವಿಪರ್ಯಾಸ. ವಾಸೀಂ ಬಾರಿ : ಹೆಸರೇ ಸೂಚಿಸುವಂತೆ ಆತ ಒಬ್ಬ ಮುಸಲ್ಮಾನ. ಅದರೇ ಬಹುತೇಕ ಕಾಶ್ಮೀರೀ ಮುಸಲ್ಮಾನರಂತೆ ಭಾರತದ ವಿರೋಧಿಯಾಗಿರದೇ ಅಪ್ಪಟ ದೇಶ ಪ್ರೇಮಿ. ತನ್ನ ಕುಲಬಾಂಧವರ… Read More ಸತ್ತವರಿಬ್ಬರೂ ಭಾರತೀಯರೇ ಆಗಿದ್ದರೂ, ಭಾರತೀಯರ ಭಾವನೆಗಳು ಮಾತ್ರ ತದ್ವಿರುದ್ಧ