ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ