ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಸೀತಾ ನವಮಿ

ಇತ್ತೀಚೆಗಷ್ಟೇ ರಾಮನವಮಿ ಆಚರಿಸಿದ್ದ ನಿಮಗೆ ಇದೇನಿದು ಸೀತಾ ನವಮಿ ಎಂಬ ಜಿಜ್ಞಾಸೆ ಮೂಡಿದ್ದಲ್ಲಿ, ಸೀತೆಯ ಜನ್ಮ ವೃತ್ತಾಂತದ ಜೊತೆಗೆ, ಸೀತೆಗೂ ರಾವಣನಿಗೂ ಇರುವ ಸಂಬಂಧ ಮತ್ತು ಸೀತಾ ದೇವಿ ಜನಿಸಿದ ಸೀತಾಮರ್ಹಿ ಮತ್ತು ದೇಶಾದ್ಯಂತ ಸೀತಾ ನವಮಿಯನ್ನು ಯಾವರೀತಿಯಲ್ಲಿ ಆಚರಿಸಲಾಗುತ್ತದೆ ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಸೀತಾ ನವಮಿ

ಸ್ವರ ನಿಲ್ಲಿಸಿದ ಸಂಗೀತ ಸರಸ್ವತಿ ಆಶಾ ಭೋಸ್ಲೆ

ಸುಮಾರು ಎಂಟು ದಶಕಗಳ ಕಾಲ ತನ್ನ ವಯಕ್ತಿಯ ಜೀವನದಲ್ಲಿ ಆಗುತ್ತಿದ್ದ ಏರಿಳಿತಗಳನ್ನು ಬದಿಗೊತ್ತಿ, ಸುಮಾರು 20ಕ್ಕೂ ಹೆಚ್ಚಿನ ಭಾಷೆಗಳಲ್ಲಿ ತನ್ನ ವಿಶಿಷ್ಟವಾದ ಧ್ವನಿಯಿಂದ ಮನೆ ಮಾತಾಗಿದ್ದ ನೆನ್ನೆಯಷ್ಟೇ ನಿಧನರಾದ ನೈಟಿಂಗೇಲ್ ಆಶಾ ಭೋಸ್ಲೆಯವರ ಕುರಿತಾದ ಅಪರೂಪದ ಮಾಹಿತಿಗಳುಳ್ಳ ನುಡಿ ನಮನಗಳು ಇದೋ ನಿಮಗಾಗಿ… Read More ಸ್ವರ ನಿಲ್ಲಿಸಿದ ಸಂಗೀತ ಸರಸ್ವತಿ ಆಶಾ ಭೋಸ್ಲೆ

ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

ಕಪಿಲ್ ದೇವ್ ನೇತೃತ್ವದ ತಂಡ 1983ರಲ್ಲಿ ವಿಶ್ವಕಪ್ ಗೆಲ್ಲುವವರೆಗೂ ಸಾಮಾನ್ಯ ತಂಡವಾಗಿದ್ದ ಭಾರತ, ಕ್ರಿಕೆಟ್ ಜಗತ್ತಿನಲ್ಲಿ ಈ ಪರಿಯಾಗಿ ಬೆಳೆಯಲು 1983ರ ಫೈನಲ್ಸ್ ಪಂದ್ಯದ ಆ ಎರಡು ಟಿಕೆಟ್ ನಿರಾಕಣೆಯ ರೋಚಕತೆಯ ಜೊತೆ ವಿಶ್ವ ಮತ್ತು ಭಾರತದಲ್ಲಿ ಕ್ರಿಕೆಟ್ ಬೆಳೆದು ಬಂದ ಹಾದಿಯ ಸವಿವರಗಳು ಇದೋ ನಿಮಗಾಗಿ… Read More ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

2026 T20 ವಿಶ್ವಕಪ್ ಭಾರತದ ಯಶೋಗಾಥೆ

ಹಿತಶತ್ರುಗಳ ಅಪಸೌವ್ಯವಗಳ ನಡುವೆಯೂ 2026ರ ಮಾರ್ಚ್ 8ರಂದು ಅಹಮದಾಬಾದಿನ ಶ್ರೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ಸೋಲಿಸಿ 3ನೇ ಬಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್ ಆಗಿದ್ದಲ್ಲದೇ, ಹಲವಾರು ದಾಖಲೆಗಳನ್ನು ನಿರ್ಮಿಸಿದ ಭಾರತ ತಂಡದ ಯಶೋಗಾಥೆ ಇದೋ ನಿಮಗಾಗಿ… Read More 2026 T20 ವಿಶ್ವಕಪ್ ಭಾರತದ ಯಶೋಗಾಥೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?