ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ವಿಶ್ವ ಜನಸಂಖ್ಯಾ ದಿನ

ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲಗಳ ಅವಶ್ಯಕತೆ ಅತ್ಯಗತ್ಯ ಎನ್ನುವುದು ಸತ್ಯವಾದರೂ, ದೇಶಕ್ಕಿಂತಲೂ ನಮಗೆ ಧರ್ಮವೇ ಮುಖ್ಯ ಎಂದು ದೇಶದ ಕಾನೂನನ್ನೇ ಧಿಕ್ಕರಿಸಿ, ವಿಪರೀತವಾಗಿ ಮಕ್ಕಳನ್ನು ಹುಟ್ಟಿಸುವುದೂ ಸಹಾ ದೇಶದ ಅಭಿವೃದ್ಧಿಗೆ ಕಳಕವಳಕಾರಿಯಾಗಿದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಿದೆ. … Read More ವಿಶ್ವ ಜನಸಂಖ್ಯಾ ದಿನ

ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

ಲಾಲ್ ಬಹದ್ದೂರ್ ಶಾಸ್ತ್ರಿ

ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು  ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ

ತಾಜಾ ಆಹಾರ

ಮೊನ್ನೆ ಅಮೇರಿಕಾದಿಂದ ಭಾರತಕ್ಕೆ ಬಂದಿದ್ದ ಸ್ನೇಹಿತರ ಕುಟುಂಬವೊಂದನ್ನು ಎಲ್ಲಾದರೂ ಹೊರಗೆ ಊಟಕ್ಕೆ ಕರೆದುಕೊಂಡು ಹೋಗೋಣ ಎಂದು ಯೋಚಿಸಿ ಅವರಿಗೆ ಕರೆ ಮಾಡಿ, ಬಹಳ ವರ್ಷಗಳಿಂದ ಅಲ್ಲೇ ನೆಲೆಸಿರುವ ಕಾರಣ ನಮ್ಮ ಆಹಾರ ಪದ್ದತಿ ಅವರಿಗೆ ಹಿಡಿಸದೇ ಇರಬಹುದು ಎಂದು ಭಾವಿಸಿ, ಏನ್ ಪಾ ದೋಸ್ತಾ? ಊಟಕ್ಕೆ ಎಲ್ಲಿಗೆ ಹೋಗೋಣು? ಇಲ್ಲೇ ಹತ್ತಿರದಲ್ಲೇ ಪಿಜ್ಜಾ ಬರ್ಗರ್ ಎಲ್ಲಾ ಸಿಕ್ತೈತೀ. ಅಲ್ಲಿಗೇ ಹೋಗೋಣು ಎಂದೆ. ಕೂಡಲೇ, ಏಕಾಏಕಿ ನನ್ನ ಗೆಳೆಯ ಸಿಟ್ಟಾಗಿ  ಯಾಕಪ್ಪಾ ದೋಸ್ತಾ? ನಾವ್ ಆರಾಮ್ ಆಗಿ ಇರೋದ್… Read More ತಾಜಾ ಆಹಾರ