ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ವಿಶ್ವ ಜನಸಂಖ್ಯಾ ದಿನ

ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲಗಳ ಅವಶ್ಯಕತೆ ಅತ್ಯಗತ್ಯ ಎನ್ನುವುದು ಸತ್ಯವಾದರೂ, ದೇಶಕ್ಕಿಂತಲೂ ನಮಗೆ ಧರ್ಮವೇ ಮುಖ್ಯ ಎಂದು ದೇಶದ ಕಾನೂನನ್ನೇ ಧಿಕ್ಕರಿಸಿ, ವಿಪರೀತವಾಗಿ ಮಕ್ಕಳನ್ನು ಹುಟ್ಟಿಸುವುದೂ ಸಹಾ ದೇಶದ ಅಭಿವೃದ್ಧಿಗೆ ಕಳಕವಳಕಾರಿಯಾಗಿದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಿದೆ. … Read More ವಿಶ್ವ ಜನಸಂಖ್ಯಾ ದಿನ

ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ