ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಅಕ್ಕಸಾಲಿ ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ ಎಂಬ ಗಾದೆಯ ಮಾತಿಗೆ ವಿರುದ್ಧವಾಗಿ ಎಲ್ಲರ ನಿರೀಕ್ಷೇಗಳನ್ನೂ ಮೀರಿ ಪಾಂಡುರಂಗನ ವಾರ್ಕರಿ ಯಾತ್ರೆಯ ವೃದ್ಧ ದಂಪತಿಗಳ ಆರ್ಥಿಕ ಪರಿಸ್ಥಿತಿ ಅರಿತು ಚಿನ್ನದ ಅಂಗಡಿಯ ಮಾಲೀಕರ ಈ ಹೃದಯ ವೈಶಾಲ್ಯತೆಯೇ ಭಾರತವನ್ನು ವಿಶ್ವಗುರುವನ್ನಾಗಿಸಿದೆ ಅಲ್ವೇ?… Read More ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಜನಿವಾರದ ಜಟಾಪಟಿ

ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
Read More ಜನಿವಾರದ ಜಟಾಪಟಿ

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು

ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್