ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ದಿಲೀಪ್ ದೋಷಿ

1980ರ ಸಮಯದಲ್ಲಿ ಅಲ್ಪಕಾಲ ಭಾರತದ ಕ್ರಿಕೆಟ್ ತಂಡ ಭಾಗವಾಗಿದ್ದರೂ, ತಮ್ಮ ಸ್ಪಿನ್ ಕೈಚಳಕದ ಮೂಲಕ ಪ್ರಖ್ಯಾತರಾಗಿದ್ದ ನೆನ್ನೆ ಲಂಡನ್ನಿನಲ್ಲಿ ತಮ್ಮ 77 ನೇ ವಯಸ್ಸಿನಲ್ಲಿ ನಿಧನರಾಗಿದ ಕನ್ನಡಕಧಾರಿ ದಿಲೀಪ್ ದೋಷಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಕ್ರಿಕೆಟ್ ಸಾಧನೆಗಳು ಇದೋ ನಿಮಗಾಗಿ
Read More ದಿಲೀಪ್ ದೋಷಿ

ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಅಕ್ಕಸಾಲಿ ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ ಎಂಬ ಗಾದೆಯ ಮಾತಿಗೆ ವಿರುದ್ಧವಾಗಿ ಎಲ್ಲರ ನಿರೀಕ್ಷೇಗಳನ್ನೂ ಮೀರಿ ಪಾಂಡುರಂಗನ ವಾರ್ಕರಿ ಯಾತ್ರೆಯ ವೃದ್ಧ ದಂಪತಿಗಳ ಆರ್ಥಿಕ ಪರಿಸ್ಥಿತಿ ಅರಿತು ಚಿನ್ನದ ಅಂಗಡಿಯ ಮಾಲೀಕರ ಈ ಹೃದಯ ವೈಶಾಲ್ಯತೆಯೇ ಭಾರತವನ್ನು ವಿಶ್ವಗುರುವನ್ನಾಗಿಸಿದೆ ಅಲ್ವೇ?… Read More ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಜನಿವಾರದ ಜಟಾಪಟಿ

ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
Read More ಜನಿವಾರದ ಜಟಾಪಟಿ

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ