ಜನಿವಾರದ ಜಟಾಪಟಿ
ಕಳೆದ ವರ್ಷ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿ, ಬಾರೀ ಆಕ್ರೋಶಕ್ಕೆ ಗುರಿಯಾಗಿದ್ದ ಶಿಕ್ಷಣ ಇಲಾಖೆ, ತನ್ನ ತಪ್ಪನ್ನು ತಿದ್ದಿಕೊಳ್ಳದೇ, ಈ ಬಾರಿಯೂ ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಅದೇ ರೀತಿಯ ಘಟನೆಯನ್ನು ಪುನರಾವರ್ತಿಸಿದ್ದರ ವಿರುದ್ಧ, ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಜನಿವಾರದ ಜಟಾಪಟಿ







