ಬಿ. ವಿ. ಕಾರಾಂತ್

ನಟನೆ, ನಿರ್ದೇಶನ, ಸಂಭಾಷಣೆ, ಸಂಗೀತ ನಿರ್ದೇಶನ ಹೀಗೆ ಆಡು ಮುಟ್ಟದ ಸೊಪ್ಪಿಲ್ಲಾ ಕಾರಾಂತರು ಕೈಯ್ಯಾಡಿಸದ ಕ್ಷೇತ್ರವಿಲ್ಲಾ ಎನ್ನುವಂತೆ ನಾಟಕ ಮತ್ತು ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಹಿರಿಯ ರಂಗಕರ್ಮಿ ಶ್ರೀ ಬಿ.ವಿ.ಕಾರಾಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ. ವಿ. ಕಾರಾಂತ್

ಪದ್ಮಶ್ರೀ ಕೆ ಎಸ್ ರಾಜಣ್ಣ 

ಬಾಲ್ಯದಲ್ಲೇ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡರೂ, ಛಲದಿಂದ ಖ್ಯಾತ ಉದ್ಯಮಿಯಾಗಿದ್ದಲ್ಲದೇ, ತಮ್ಮಂತೆಯೇ ಇರುವ ಸಾವಿರಾರು ದಿವ್ಯಾಂಗರ ಏಳಿಗಾಗಿ ಶ್ರಮಿಸುವ ಮೂಲಕ  ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿರುವ ಪದ್ಮಶ್ರೀ ಶ್ರೀ ಕೆ. ಎಸ್, ರಾಜಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪದ್ಮಶ್ರೀ ಕೆ ಎಸ್ ರಾಜಣ್ಣ 

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ