ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಈ ಬಾರಿಯ ಪ್ಯಾರೀಸ್ ಒಲಂಪಿಕ್ಸಿನಲ್ಲಿ ಪದಕಗಳನ್ನು ಗೆದ್ದು ಸೋಲುವ, ಸೋತರೂ ಅದೃಷ್ಟದಿಂದ ಗೆಲ್ಲವ ಮತ್ತು ಸ್ಪರ್ಧೆಯಿಂದ ಅನರ್ಹಗೊಂಡರೂ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತರಾಗುವ, ಸತತವಾಗಿ ಐದು ಒಲಂಪಿಕ್ಸಿನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವ, ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರನ ಮಗ, ಎರಡೆರದು ಚಿನ್ನದ ಪದಕವನ್ನು ಪಡೆದ ವಿಶೇಷ ಸಂಗತಿಗಳು ಇದೋ ನಿಮಗಾಗಿ.… Read More 2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್

ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ದೇವನೊಬ್ಬ ನಾಮ ಹಲವು ಎನ್ನುವಂತೆ, 2024ರ T20 ಫೈನಲ್ ಪಂದ್ಯ ಒಂದೇ ಆದರೂ, ತಂಡದ ಪರವಾಗಿ, ಆಟಗಾರರ ವಯಕ್ತಿಕವಾಗಿ ನೂರಾರು ದಾಖಲೆಗಳಾಗಿದ್ದು, ಅವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ಖ್ಯಾತ ಕ್ರಿಕೆಟ್ ಅಂಕಿ ಅಂಶ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರು ವಿಶೇಷವಾಗಿ ನಮ್ಮ ಏನಂತೀರೀ? ಯೊಂದಿಗೆ ಹಂಚಿಕೊಂಡಿರುವ ಅದ್ಭುತವಾದ ಅಂಕಿ ಅಂಶಗಳು ಇದೋ ನಿಮಗಾಗಿ.… Read More ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ನಳಂದ ವಿಶ್ವವಿದ್ಯಾಲಯ

1600 ವರ್ಷಗಳ ಹಿಂದೆ ವಿಶ್ವದ ಮೊತ್ತ ಮೊದಲ ವಸತಿ ವಿಶ್ವವಿದ್ಯಾಲಯ ಎಂದೇ ಪ್ರಖ್ಯಾತವಾಗಿದ್ದ ನಳಂದಾ ವಿಶ್ವವಿದ್ಯಾಲಯವನ್ನು ಯಾರು? ಯಾಕಾಗಿ ಮತ್ತು ಹೇಗೆ ಸ್ಥಾಪಿಸಿದರು ಮತ್ತು ಅದರ ವಿನಾಶ ಯಾರಿಂದ? ಯಾಕಾಗಿ ಮತ್ತು ಹೇಗಾಯಿತು? ಎಂಬಲ್ಲಾ ಕರಾಳ ಕಥನದ ಜೊತೆಗೆ, ಮೊನ್ನೆಯಷ್ಟೇ ಅಧಿಕೃತವಾಗಿ ಪುನರ್ ಆರಂಭವಾದ ನಳಂದಾ ವಿಶ್ವವಿದ್ಯಾಲಯದ ಪರಿಸರ, ಕಲಿಕಾ ಸೌಕರ್ಯಗಳು ಹೇಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ನಳಂದ ವಿಶ್ವವಿದ್ಯಾಲಯ

ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಚುನಾವಣೆ ಸಂಪನ್ನವಾಗಿ ಮುಗಿದು ಮೋದಿಯವರ ಎನ್.ಡಿ.ಎ.ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತು ಎಲಾನ್ ಮಸ್ಕ್ ಇವಿಎಂ ಕುರಿತಾಗಿ ಅನುಮಾತ ವ್ಯಕ್ತ ಪಡಿಸುವುತ್ತಿದ್ದಂತೆಯೇ ಇದು ಖಿಚಡಿ ಸರ್ಕಾರ, ಅಲ್ಪಮತದ ಸರ್ಕಾರ. ಇದು ಹೆಚ್ಚು ದಿನ ಇರೋದಿಲ್ಲ ಎಂದು ಗೋಳಾಡುತ್ತಿರುವ ಕಾಂಗ್ರೇಸ್ಸಿಗರ ಕಥೆ-ವ್ಯಥೆಯ ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ… Read More ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ