ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಈ ಬಾರಿಯ ಪ್ಯಾರೀಸ್ ಒಲಂಪಿಕ್ಸಿನಲ್ಲಿ ಪದಕಗಳನ್ನು ಗೆದ್ದು ಸೋಲುವ, ಸೋತರೂ ಅದೃಷ್ಟದಿಂದ ಗೆಲ್ಲವ ಮತ್ತು ಸ್ಪರ್ಧೆಯಿಂದ ಅನರ್ಹಗೊಂಡರೂ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತರಾಗುವ, ಸತತವಾಗಿ ಐದು ಒಲಂಪಿಕ್ಸಿನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವ, ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರನ ಮಗ, ಎರಡೆರದು ಚಿನ್ನದ ಪದಕವನ್ನು ಪಡೆದ ವಿಶೇಷ ಸಂಗತಿಗಳು ಇದೋ ನಿಮಗಾಗಿ.… Read More 2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್