ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ವಿತಂಡ ವಾದ V/S ವಿವೇಚನೆ

ಮೂರ್ಖರೊಂದಿಗೆ ವಾದ ಮಾಡ ಬೇಕಾದಂತಹ ಅನಿವಾರ್ಯ ಸಂಧರ್ಭ ಎದುರಾದಾಗ ತಲೆ ಗಟ್ಟಿಗಿದೆ ಎಂದು ಬಂಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಳ್ಳುವ ಬದಲು ವಿವೇಚನೆಯಿಂದ ಮೌನಕ್ಕೇ ಜಾರುವುದೇ ಲೇಸು ಅಲ್ವೇ?… Read More ವಿತಂಡ ವಾದ V/S ವಿವೇಚನೆ

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು