ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷ ಮತ್ತು ರಾಜಕಾರಣಿಗಳ ಧೋರಣೆಗಳಿಂದ ಬೇಸತ್ತು ರಾಜಕೀಯ ವಿಷಯಗಳ ಬಗ್ಗೆ ಲೇಖನವನ್ನು ಬರೆಯಬಾರದು ಎಂದು ತೀರ್ಮಾನಿಸಿದ್ದೆನಾದರೂ, ಕೆಲವೊಂದು ಘಟನೆಗಳನ್ನು ಪ್ರತಿಭಟಿಸಿ ಆ ಸುದ್ದಿಗಳನ್ನು ಭಾರತೀಯರಿಗೆ ತಲುಪಿಸದೇ ಹೋಗುವುದೇ ತಪ್ಪು ಎಂದು ಭಾವಿಸಿದ ಕಾರಣ, ಅನಿವಾರ್ಯವಾಗಿ ಈ ಲೇಖನವನ್ನು ಬರೆಯುತ್ತಿದ್ದೇನೆ. ಏಳನೇ ಶತಮಾನಕ್ಕಿಂತ ಮುನ್ನಾ ವಿವಿಧ ಪರಕೀಯರ ಧಾಳಿಗೆ ಒಳಗಾಗುವ ಮುನ್ನಾ, ಅಖಂಡ ಭಾರತವು ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಮತ್ತು ಇರಾನ್‌ನಿಂದ ಇಂಡೋನೇಷ್ಯಾದವರೆಗೆ ಸರಿ ಸುಮಾರು 83 ಲಕ್ಷ ಚದರ ಕಿಲೋಮೀಟರ್ ವಿಸ್ತಾರವಾಗಿತ್ತು. ಇಂತಹ… Read More ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು