ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಲಿ ಆಸ್ಕರ್ ರಸ್ತೆ

ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್?  ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ

ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಬೆಂಗಳೂರಿನ ಅಟೋ ಹಿಂದಿನ ಅನೇಕ ಬರಹಗಳು ಬಹಳ ಕುತೂಹಲಕಾರಿ ಮತ್ತು ವಿಚಿತ್ರವಾಗಿದ್ದು, ಕೆಲವೊಂದು ಸುಲಭವಾಗಿ ಅರ್ಥವಾದರೇ, ಇನ್ನೂ ಕೆಲವೊಂದು ತಲೆಗೆ ಹುಳಾ ಬಿಡುವಂತಿದ್ದು, ಇತ್ತೀಚೆಗೆ ಪರಭಾಷಿಕರನ್ನು ಕೆಣಕಲೆಂದೇ ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಆಟೋ ಹಿಂದೆ ಬರೆಸಿಕೊಂಡ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರ ಕುರಿತಂತೆ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಅನ್ನ ಭಾಗ್ಯ

ಒಂದು ಕುಟುಂಬಕ್ಕೆ ಮಾಸಿಕ ಎಷ್ಟು ಅಕ್ಕಿಯ ಅಗತ್ಯವಿದೆ ಎಂಬುದನ್ನು ವೈಜ್ಞಾನಿಕವಾಗಿ ವಿಶ್ಲೇಷಿಸದೆ, ಹೆಚ್ಚುವರಿ ಅಕ್ಕಿಯನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನೂ ಯೋಚಿಸದೇ, ಕೇವಲ ಓಟಿಗಾಗಿ ಅನ್ನಭಾಗ್ಯದ ಘೋಷಣೆಯನ್ನು ಮಾಡಿ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡದೇ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವ ಹಿಂದಿರುವ ವಸ್ತುನಿಷ್ಠ ವರದಿಗಳು ಇದೋ ನಿಮಗಾಗಿ
Read More ಅನ್ನ ಭಾಗ್ಯ

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು