ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ನಂಬಿಕೆ ಮತ್ತು ಆತ್ಮವಿಶ್ವಾಸ

ಅದೊಮ್ಮೆ ಭಿಕ್ಷುಕನೊಬ್ಬ ರೈಲಿನಲ್ಲಿ ಹಾಗೆಯೇ ಭಿಕ್ಷೆ ಬೇಡುತ್ತಿರುವಾಗ ಸೂಟು ಬೂಟುಗಳನ್ನು ಧರಿಸಿದ್ದ ಒಬ್ಬ ಗಣ್ಯವ್ಯಕ್ತಿಯನ್ನು ನೋಡಿ ಈ ವ್ಯಕ್ತಿ ಬಹಳ ಶ್ರೀಮಂತನಾಗಿರಬೇಕು. ಅವನ ಬಳಿ ಬಿಕ್ಷೆ ಬೇಡಿದಲ್ಲಿ ಆತ ಖಂಡಿತವಾಗಿಯೂ ತುಂಬಾ ಹಣವನ್ನು ಕೊಡುತ್ತಾನೆ ಎಂದು ಭಾವಿಸಿ ಆ ವ್ಯಕ್ತಿಯ ಬಳಿ ಹೋಗಿ ಭಿಕ್ಷೆಯನ್ನು ಕೇಳಿದನು. ಆ ವ್ಯಕ್ತಿ ಭಿಕ್ಷುಕನನ್ನು ಒಮ್ಮೆ ಮೇಲಿಂದ ಕೆಳಗಿನವರೆಗೂ ನೋಡಿ, ನೀವು ಹೀಗೆ ಯಾವಾಗಲೂ ಜನರಿಂದ ಭಿಕ್ಷೆ ಕೇಳುತ್ತಲೇ ಇರುತ್ತೀರಿ. ಆದರೆ ನೀವು ಯಾರಿಗಾದರೂ ಏನನ್ನಾದರೂ ಒಮ್ಮೆ ನೀಡಿದ್ದೀರಾ? ಎಂದು ಕೇಳಿದರು.… Read More ನಂಬಿಕೆ ಮತ್ತು ಆತ್ಮವಿಶ್ವಾಸ