ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ನಂಬಿಕೆ ಮತ್ತು ಆತ್ಮವಿಶ್ವಾಸ

ಅದೊಮ್ಮೆ ಭಿಕ್ಷುಕನೊಬ್ಬ ರೈಲಿನಲ್ಲಿ ಹಾಗೆಯೇ ಭಿಕ್ಷೆ ಬೇಡುತ್ತಿರುವಾಗ ಸೂಟು ಬೂಟುಗಳನ್ನು ಧರಿಸಿದ್ದ ಒಬ್ಬ ಗಣ್ಯವ್ಯಕ್ತಿಯನ್ನು ನೋಡಿ ಈ ವ್ಯಕ್ತಿ ಬಹಳ ಶ್ರೀಮಂತನಾಗಿರಬೇಕು. ಅವನ ಬಳಿ ಬಿಕ್ಷೆ ಬೇಡಿದಲ್ಲಿ ಆತ ಖಂಡಿತವಾಗಿಯೂ ತುಂಬಾ ಹಣವನ್ನು ಕೊಡುತ್ತಾನೆ ಎಂದು ಭಾವಿಸಿ ಆ ವ್ಯಕ್ತಿಯ ಬಳಿ ಹೋಗಿ ಭಿಕ್ಷೆಯನ್ನು ಕೇಳಿದನು. ಆ ವ್ಯಕ್ತಿ ಭಿಕ್ಷುಕನನ್ನು ಒಮ್ಮೆ ಮೇಲಿಂದ ಕೆಳಗಿನವರೆಗೂ ನೋಡಿ, ನೀವು ಹೀಗೆ ಯಾವಾಗಲೂ ಜನರಿಂದ ಭಿಕ್ಷೆ ಕೇಳುತ್ತಲೇ ಇರುತ್ತೀರಿ. ಆದರೆ ನೀವು ಯಾರಿಗಾದರೂ ಏನನ್ನಾದರೂ ಒಮ್ಮೆ ನೀಡಿದ್ದೀರಾ? ಎಂದು ಕೇಳಿದರು.… Read More ನಂಬಿಕೆ ಮತ್ತು ಆತ್ಮವಿಶ್ವಾಸ

ಬೇಡುವ ಕೈಗಳ ಹಿಂದಿನ ಕಹಿ ಸತ್ಯ

ಶಂಕರ ಮೊನ್ನೆ ವಾರಾಂತ್ಯದಲ್ಲಿ ಮಡದಿಯೊಂದಿಗೆ ಮಲ್ಲೇಶ್ವರಂಗೆ ಹೋಗಿದ್ದ. ಸಂಜೆಗತ್ತಲು ವಾಹನ ನಿಲ್ಲಿಸಲು ಸ್ಥಳ ಸಿಗದೇ ಪರದಾಡುತ್ತಿದ್ದಾಗ ಯಾರೋ ಒಬ್ಬರು ವಾಹನ ತೆಗೆಯುತ್ತಿದ್ದದ್ದನ್ನು ನೋಡಿ ಮರುಭೂಮಿಯಲ್ಲಿ ನೀರುವ ಸಿಗುವ ಓಯಸಿಸ್ ನಂತೆ ಕಂಡು ಕೂಡಲೇ ಆಲ್ಲಿಗೆ ಹೋಗಿ ವಾಹನ ನಿಲ್ಲಿಸುತ್ತಿದ್ದಾಗ ಹಿಂದುಗಡೆಯಿಂದ ಯಾರೋ ಕೈ ಚಾಚಿದಂತಾಯಿತು. ಬೆನ್ನ ಹಿಂದ್ದಿದ್ದರಿಂದ ಆ ವ್ಯಕ್ತಿ ಯಾರು ಎಂದು ಸ್ಪಷ್ಟವಾಗಿ ತಿಳಿಯದಿದ್ದರೂ ಕೈಗಳಲ್ಲಿದ್ದ ಚಿಲ್ಲರೇ ಕಾಸು ಮತ್ತು ನಡುಗುತ್ತಿದ್ದ ಕೈಗಳಿಂದಾಗಿ ಯಾರೋ ವಯೋವೃದ್ಧರು ಹೊಟ್ಟೆಯ ಪಾಡಿಗೆ ಭಿಕ್ಷೇ ಬೇಡುತ್ತಿದ್ದಾರೆ ಎಂದು ತಿಳಿದ ಶಂಕರ,… Read More ಬೇಡುವ ಕೈಗಳ ಹಿಂದಿನ ಕಹಿ ಸತ್ಯ