ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
… Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ
ದ್ವಾಪರ ಯುಗದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಕಥೆಯಾದರೂ ಇಡೀ ಮಹಾಭಾರತದಲ್ಲಿ ಶ್ರೀಕೃಷ್ಣನು ಅತ್ಯಂತ್ಯ ಪ್ರಮುಖ ಪಾತ್ರವನ್ನು ವಹಿಸಿರುತ್ತಾನೆ. ಒಂದು ರೀತಿ ಅತನೇ ಸೂತ್ರಧಾರಿಯಾಗಿ ಉಳಿದವರೆಲ್ಲರೂ ಆತ ಆಡಿಸಿಸಂತೆ ಆಡುವ ಪಾತ್ರಧಾರಿಗಳಂತೆ ಕಾಣುತ್ತಾರೆ ಎಂದರೂ ತಪ್ಪಾಗದು. ಮಹಾವಿಷ್ಣುವಿನ ದಶಾವತಾರದಲ್ಲಿ ಕೃಷ್ಣನದ್ದು 8ನೇ ಅವತಾರವಾದರೆ, ಅವರನ ಅಣ್ಣನಾಗಿ ಸದಾಕಾಲವೂ ಬೆಂಗಾವಲಾಗಿ ಬಲರಾಮನು ಇದ್ದೇ ಇರುತ್ತಾನೆ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಂಸನಿಗೆ ಆತನ ತಂಗಿ ದೇವಕಿಯ ಎಂಟನೇ ಸಂತಾನನಿಂದಲೇ ಅಂತ್ಯವಾಗುವನೆಂಬ ಅಶರೀರವಾಣಿಯ ಮಾತನ್ನು ಕೇಳಿದ ನಂತರ ಆತ… Read More ಬಲರಾಮ ಜಯಂತಿ
ನಮಗೆಲ್ಲ ತಿಳಿದಿರುವಂತೆ, ನಮ್ಮ ಭಾರತ ದೇಶ ವಿವಿಧತೆಗಳಲ್ಲಿ ಏಕತೆಯನ್ನು ಹೊಂದಿರುವುದರ ಜೊತೆಗೆ ಹಲವಾರು ವಿಶೇಷತೆಗಳನ್ನು ಹೊಂದಿರುವ ದೇಶವಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ, ಸಂಪ್ರದಾಯ, ಆಧ್ಯಾತ್ಮ, ಆಚಾರ ವಿಚಾರಗಳಲ್ಲಿ ಇತರ ಎಲ್ಲಾ ದೇಶಗಳಿಗಿಂತಲೂ ಭಿನ್ನವಾಗಿ ನಿಲ್ಲುವುದಷ್ಟೇ ಅಲ್ಲದೇ, ಇಲ್ಲಿನ ಪ್ರಾಕೃತಿಕ ಇತಿಹಾಸವೂ ವಿಭಿನ್ನವಾಗಿದ್ದು, ತನ್ನ ಅಡಿಯೊಳಗೆ ಅದೆಷ್ಟೋ ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಅಂತಹ ವಿಚಿತ್ರ ರಹಸ್ಯಗಳಲ್ಲಿ ಭೀಮ್ ಕುಂಡ್ ಅಥವಾ ನೀಲ್ ಕುಂಡ್ ಸಹಾ ಒಂದಾಗಿದೆ. ಈ ನೈಸರ್ಗಿಕ ಕೊಳದ ವಿಶೇಷತೆ ಏನೆಂದರೆ ಇದುವರೆಗೂ ಈ ಕೊಳದ ಆಳ ಎಷ್ಟಿದೆ… Read More ಭೀಮಕುಂಡ್/ನೀಲ್ ಕುಂಡ್
ಮನುಷ್ಯ ಸಂಘ ಜೀವಿ ಮತ್ತು ಭಾವುಕ ಜೀವಿಯೂ ಹೌದು. ಹಾಗಾಗಿ ಆತ ಕಾಲ ಕಾಲಕ್ಕೆ ತನ್ನ ಮನಸ್ಸಿನಲ್ಲಾಗುವ ತುಮುಲಗಳನ್ನು ಮತ್ತು ಭಾವನೆಗಳನ್ನು ಮತ್ತೊಬ್ಬರ ಹತ್ತಿರ ಹಂಚಿಕೊಳ್ಳುವ ಮೂಲಕ ನಿರಾಳನಾಗುತ್ತಾನೆ. ಹಾಗಾಗಿಯೇ ಮನುಷ್ಯರು ಸದಾಕಾಲವೂ ಉತ್ತಮ ಗುರುಗಳು, ಸ್ನೇಹಿತರು ಮತ್ತು ಸಂಗಾತಿಯ ಅನ್ವೇಷಣೆಯಲ್ಲಿದ್ದು, ಒಮ್ಮೆ ತಮ್ಮ ಅಭಿರುಚಿಗೆ ತಕ್ಕಂತಹವರು ಸಿಕ್ಕ ಕೂಡಲೇ ತಮ್ಮ ಜೀವನದ ಗುಟ್ಟು ರಟ್ಟುಗಳನ್ನೆಲ್ಲಾ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ. ಹಾಗೆ ಹೇಳಿಕೊಳ್ಳುವುದಕ್ಕೆ ಪ್ರಮುಖ ಕಾರಣ ತಮ್ಮ ಗೆಳೆಯ ಈ ಎಲ್ಲಾ ಗೌಪ್ಯತೆಯನ್ನು ಕಾಪಾಡುತ್ತಾನೆ ಮತ್ತು… Read More ಹಿತಚಿಂತಕರು ಮತ್ತು ಹಿತಶತ್ರುಗಳು