ಉತ್ತರಾಯಣ ಪುಣ್ಯಕಾಲ

ಮಾಘಮಾಸದಲ್ಲಿ ಬರುವ ಉತ್ತರಾಯಣ ಪುಣ್ಯಕಾಲ ಎಂದರೆ ಏನು? ಅದರ ವೈಶಿಷ್ಟ್ಯಗಳು ಏನು? ಈ ಕಾಲದ ಪೌರಾಣಿಕ ಹಿನ್ನಲೆ ಏನು? ಈ ಕಾಲದಲ್ಲಿಯೇ ಮದುವೆ ಮುಂಜಿ ನಾಮಕರಣಗಳಂತಹ ಶುಭಕಾರ್ಯಗಳು ಹೆಚ್ಚಾಗಿ ಏಕೆ ಮಾಡಲ್ಪಡುತ್ತದೆ? ಎಂಬೆಲ್ಲಾ ಕುತೂಹಲಗಳಿಗೆ ಇಲ್ಲಿದೆ ಉತ್ತರ
Read More ಉತ್ತರಾಯಣ ಪುಣ್ಯಕಾಲ

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ