ಪರಿಶಿಂಚನೆ ಮತ್ತು ಚಿತ್ರಾವತಿ

ನಾವೆಲ್ಲಾ ಪ್ರತೀಬಾರಿ ಊಟ ಮಾಡುವುದಕ್ಕಿಂತ ಮುನ್ನ ನೀರಿನಿಂದ ಪರಿಶಿಂಚನೆ ಮಾಡಿ ನಾಲ್ಕು ಅಗುಳು ಅನ್ನವನ್ನು ತೆಗೆದು ಕೊಂಡು ಎಲೆಯ ಬಲೆಗಡೆಯಲ್ಲಿ ಇಟ್ಟು ನಂತರ ಮತ್ತೊಮ್ಮೆ ಅನ್ನವನ್ನು ತೆಗೆದುಕೊಂಡು ಆರು ಬಾರಿ ಹಲ್ಲಿಗೆ ತಾಕದಂತೆ ತಿಂದು ತಾಯಿ ಅನ್ನಪೂರ್ಣೆಗೆ ನಮಿಸಿ ಊಟವನ್ನು ಮುಂದುವರೆಸುತ್ತೇವೆ. ಆದರೆ ಬಹುತೇಕರಿಗೆ ಭೋಜನವಿಧಿ ಮತ್ತದರ ಅರ್ಥವೇ ಗೊತ್ತಿಲ್ಲದೇ ಸುಮ್ಮನೇ ಯಾಂತ್ರೀಕೃತವಾಗಿ ಮಾಡುತ್ತಿರುತ್ತಾರೆ. ಆದ ಕಾರಣ ಚಿತ್ರಾವತಿ ಎಂದರೆ ಏನು? ಅದರ ಹಿಂದಿರುವ ವೈಜ್ಞಾನಿಕ ಕಾರಣವೇನು? ಚಿತ್ರಾವತಿ ಹೇಗೆ ಇಡಬೇಕು? ಮತ್ತು ಚಿತ್ರಾವತಿ ಇಡುವಾಗ ಯಾವ… Read More ಪರಿಶಿಂಚನೆ ಮತ್ತು ಚಿತ್ರಾವತಿ