ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಆನೇಕಲ್ ಸುಬ್ಬರಾಯ ಶಾಸ್ತ್ರಿ

ಸಾಮಾನ್ಯವಾಗಿ ವಿಮಾನವನ್ನು ಕಂಡುಹಿಡಿದವರು ಯಾರು? ಎಂದು ಕೇಳಿದ ತಕ್ಷಣವೇ ಡಿಸೆಂಬರ್ 17, 1903ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಅರ್ಥಾತ್ ಎಲ್ಲರಿಗೂ ಚಿರಪರಿಚಿತವಾಗಿರುವ ರೈಟ್ ಸಹೋದರರು ಎಂದೇ ಸಣ್ಣ ಮಕ್ಕಳೂ ಉತ್ತರಿಸುತ್ತಾರೆ. ಏಕೆಂದರೆ ಇದೇ ಸತ್ಯ ಎಂದು ವಿಶ್ವಾದ್ಯಂತ ನಮ್ಮ ಮಕ್ಕಳಿಗೆ ಶಾಲೆಯಲ್ಲಿ ಕಲಿಸಿಕೊಡಲಾಗಿದೆ. ನಿಜ ಹೇಳಬೇಕಂದರೆ, ರೈಟ್ ಸಹೋದರರಿಗೂ ಮುನ್ನವೇ ಕರ್ನಾಟಕದದ ಬೆಂಗಳೂರು ಬಳಿಯೇ ಇರುವ ಆನೇಕಲ್ಲಿನ ಶ್ರೀ ಸುಬ್ಬರಾಯ ಶಾಸ್ತ್ರಿಗಳು 1895ರಲ್ಲೇ ಮಾರುತ ಸಖ ಎಂಬ ಪ್ರಪ್ರಥಮ ಪ್ರಯೋಗಾತ್ಮಕ ವಿಮಾನದ ಹಾರಾಟವನ್ನು ಯಶಸ್ವಿಯಾಗಿ ಸಾಧಿಸಿದ್ದರು.… Read More ಆನೇಕಲ್ ಸುಬ್ಬರಾಯ ಶಾಸ್ತ್ರಿ