ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಮಾರ್ಚ್ 10, 2022 ಶುಕ್ರವಾರದಂದು ಪ್ರಪಂಚಾದ್ಯಂತ ಹರಡಿರುವ ಬಹುತೇಕ ಭಾರತೀಯರ ಚಿತ್ತವೆಲ್ಲಾ ಇದ್ದದ್ದೇ ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದತ್ತ. ಚುನಾವಣೆಯ ಪೂರ್ವೋತ್ತರ ಮತ್ತು ಚುನಾವಣೆಯ ನಂತರದ ಎಕ್ಸಿಟ್ ಪೋಲಿನಲ್ಲಿ ಪಂಜಾಬಿನಲ್ಲಿ ಸರಳ ಬಹುಮತದೊಂದಿಗೆ ಆಮ್ ಆದ್ಮೀ ಪಕ್ಷ, ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಸರಳ ಬಹುಮತ ಗಳಿಸುತ್ತದೆ ಹಾಗೂ ಉತ್ತರಾಖಂಡ್ ಮತ್ತು ಗೋವಾದಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿಯ ನಡುವೆ ಹಣಾಹಣಿಯ ಸ್ಪರ್ಥೆ ಏರ್ಪಟ್ಟು ಅತಂತ್ರವಾಗಬಹುದು ಎಂದೇ ಬಹುತೇಕ ಸಮೀಕ್ಷೆಗಳು… Read More ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ